Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    janathadwanijanathadwani
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    janathadwanijanathadwani
    Home»ಅಂತರರಾಷ್ಟ್ರೀಯ»ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಸ್ವಾಗತ ಗೋಪುರ ಸ್ಥಳಾಂತರ ಕುರಿತು ಪರಿಶೀಲನಾ ಸಭೆ
    ಅಂತರರಾಷ್ಟ್ರೀಯ

    ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಸ್ವಾಗತ ಗೋಪುರ ಸ್ಥಳಾಂತರ ಕುರಿತು ಪರಿಶೀಲನಾ ಸಭೆ

    adminBy adminMay 5, 2026Updated:May 5, 2026No Comments1 Min Read

    ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. 1999ನೇ ವರ್ಷದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಐಕಳ ಗುಣಪಾಲ ಶೆಟ್ಟಿ ಹಾಗೂ ಕುಟುಂಬದವರಿಂದ ನಿರ್ಮಿಸಲ್ಪಟ್ಟು ದೇವಸ್ಥಾನಕ್ಕೆ ಸಮರ್ಪಿಸಲಾದ ಈ ಸ್ವಾಗತ ಗೋಪುರವನ್ನು ತೆರವುಗೊಳಿಸುವ ಅಥವಾ ಸುರಕ್ಷಿತವಾಗಿ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ. ಟ್ರಸ್ಟಿ ಹಾಗೂ ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ಸಲಹೆಯಂತೆ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಅಧ್ಯಕ್ಷರಾದ ಜೀವನ್ ಕೆ ಶೆಟ್ಟಿ ಅವರ ಸಹಕಾರದಲ್ಲಿ ಹರಿಯಾಣದ ವಿಶೇಷ ಪರಿಣತಿ ಹೊಂದಿದ ತಾಂತ್ರಿಕ ಸಂಸ್ಥೆಯೊಂದು ಸ್ಥಳಕ್ಕೆ ಭೇಟಿ ನೀಡಿ ಗೋಪುರದ ಸಮಗ್ರ ಪರಿಶೀಲನೆ ನಡೆಸಿತು. ಗೋಪುರವನ್ನು ಹಾನಿಯಾಗದಂತೆ ಸ್ಥಳಾಂತರಿಸುವ ತಾಂತ್ರಿಕ ಸಾಧ್ಯತೆಗಳ ಬಗ್ಗೆ ತಜ್ಞರು ಚರ್ಚಿಸಿದರು.

    ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. 1999ನೇ ವರ್ಷದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಐಕಳ ಗುಣಪಾಲ ಶೆಟ್ಟಿ ಹಾಗೂ ಕುಟುಂಬದವರಿಂದ ನಿರ್ಮಿಸಲ್ಪಟ್ಟು ದೇವಸ್ಥಾನಕ್ಕೆ ಸಮರ್ಪಿಸಲಾದ ಈ ಸ್ವಾಗತ ಗೋಪುರವನ್ನು ತೆರವುಗೊಳಿಸುವ ಅಥವಾ ಸುರಕ್ಷಿತವಾಗಿ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ. ಟ್ರಸ್ಟಿ ಹಾಗೂ ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ಸಲಹೆಯಂತೆ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಅಧ್ಯಕ್ಷರಾದ ಜೀವನ್ ಕೆ ಶೆಟ್ಟಿ ಅವರ ಸಹಕಾರದಲ್ಲಿ ಹರಿಯಾಣದ ವಿಶೇಷ ಪರಿಣತಿ ಹೊಂದಿದ ತಾಂತ್ರಿಕ ಸಂಸ್ಥೆಯೊಂದು ಸ್ಥಳಕ್ಕೆ ಭೇಟಿ ನೀಡಿ ಗೋಪುರದ ಸಮಗ್ರ ಪರಿಶೀಲನೆ ನಡೆಸಿತು. ಗೋಪುರವನ್ನು ಹಾನಿಯಾಗದಂತೆ ಸ್ಥಳಾಂತರಿಸುವ ತಾಂತ್ರಿಕ ಸಾಧ್ಯತೆಗಳ ಬಗ್ಗೆ ತಜ್ಞರು ಚರ್ಚಿಸಿದರು.

    Previous Articleಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ
    Next Article ಹತ್ತಾರು ಕ್ಷೇತ್ರಗಳ ಸಾಧಕ, ಸಂಪನ್ಮೂಲ ವ್ಯಕ್ತಿತ್ವದ ಸತೀಶ್ ಆನಂದ ಶೆಟ್ಟಿ ‘ಅಣ್ಣಾ’

    Related Posts

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    ಸಾಧಕರ ಪರಿಚಯವನ್ನು ದೇಶ ವಿದೇಶದಲ್ಲಿ ನೆಲೆಸಿರುವ ಬಂಟ ಬಾಂಧವರಿಗೆ ತಲುಪಬೇಕೆಂಬ ಸದುದ್ದೇಶವನ್ನಿಟ್ಟುಕೊಂಡು ಬಂಟ್ಸ್ ನೌ ಎಂಬ ಅಂತರ್ಜಾಲ ಮಾಧ್ಯಮವು ರಂಜಿತ್ ಶೆಟ್ಟಿ ಅವರ ವ್ಯವಸ್ಥಾಪಕ ಸಂಪಾದಕತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Janatha dwani. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.