Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    janathadwanijanathadwani
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    janathadwanijanathadwani
    Home»ಅಪರಾಧ»ಹತ್ತಾರು ಕ್ಷೇತ್ರಗಳ ಸಾಧಕ, ಸಂಪನ್ಮೂಲ ವ್ಯಕ್ತಿತ್ವದ ಸತೀಶ್ ಆನಂದ ಶೆಟ್ಟಿ ‘ಅಣ್ಣಾ’
    ಅಪರಾಧ

    ಹತ್ತಾರು ಕ್ಷೇತ್ರಗಳ ಸಾಧಕ, ಸಂಪನ್ಮೂಲ ವ್ಯಕ್ತಿತ್ವದ ಸತೀಶ್ ಆನಂದ ಶೆಟ್ಟಿ ‘ಅಣ್ಣಾ’

    adminBy adminMay 5, 2026No Comments1 Min Read

    ಒಬ್ಬನೇ ವ್ಯಕ್ತಿ ತನ್ನ ಸತತ ಸಾಧನೆಗಳ ಮೂಲಕ ಎಷ್ಟೆಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಬಲ್ಲ ಎನ್ನುವುದಕ್ಕೊಂದು ಉತ್ತಮ ಉದಾಹರಣೆಯಾದ ಸತೀಶ್ ಆನಂದ ಶೆಟ್ಟಿಯವರು ಉಡುಪಿಯ ಹಿರಿಯಡ್ಕ ಪೆರ್ಣಂಕಿಲ ಪಡುಬೆಟ್ಟು ಆನಂದ ಮದನ್ ಶೆಟ್ಟಿ ಹಾಗೂ ಉಡುಪಿ ಜಿಲ್ಲೆಯ ಮಂದಾರ್ತಿ ಹೆಗ್ಗುಂಜೆ ಹೆಬ್ಬಾಡಿ ಪಾರ್ವತಿ ಆನಂದ ಶೆಟ್ಟಿ ದಂಪತಿಯರ ಸುಪುತ್ರರಾಗಿ ಜನಿಸಿದರು. ಸತೀಶ್ ವಾಣಿಜ್ಯ ಪದವಿಧರರು ಹಾಗೂ ಎಂ.ಬಿ.ಎ ಸ್ನಾತಕೋತ್ತರ ಉಚ್ಛ ಶಿಕ್ಷಣ ಪಡೆದ ಧೀಮಂತರು. ಇವರು ಬಹುಭಾಷಾ ಜ್ಞಾನಿ ಅಷ್ಟೇ ಅಲ್ಲದೆ ಹಲವಾರು ಕ್ರೀಡೆಗಳ ಅಭ್ಯಾಸ ಮಾಡಿದ ಕ್ರೀಡಾಪಟು ಕೂಡಾ.

    ಸಾಮಾಜಿಕ ಚಿಂತನೆ ಉಳ್ಳವರಾದ ಸತೀಶ್ ಶೆಟ್ಟಿಯವರು ಬಡ ಮಕ್ಕಳ ಶಿಕ್ಷಣಕ್ಕೆ ಬೇಕು ಬೇಕಾದ ಪಠ್ಯ ಪುಸ್ತಕ ಹಾಗೂ ಇತರ ವಸ್ತುಗಳನ್ನು ಕೊಡಮಾಡುತ್ತಾ ಬಂದವರು. ಬಡಬಗ್ಗರ ಕುರಿತು ಕರುಣೆ ತೋರುತ್ತಾ ತನ್ನ ಕೈಲಾದ ಸಹಾಯ ಮಾಡುವವರು. ಸಮಾಜಕ್ಕೆ ತೀರಾ ಅವಶ್ಯಕ ಉತ್ಪನ್ನ ಹಾಗೂ ಸೇವೆಗಳನ್ನು ನೀಡಬಹುದಾದ ಕೆಲವು ಕಿರು ಕೈಗಾರಿಕೆಗಳನ್ನು ಹುಟ್ಟು ಹಾಕಿ ಓರ್ವ ಕೈಗಾರಿಕೋದ್ಯಮಿಯಾಗಿಯೂ ಗುರುತಿಸಿ ಕೊಂಡಿದ್ದು, ಸಮಾಜ ಸೇವಾ ಭಾವನೆಯಿಂದ ತನ್ನ ಮಾತೃಶ್ರೀ ಅವರ ಹೆಸರಿನಲ್ಲಿ ಹುಟ್ಟು ಹಾಕಿದ ಶ್ರೀಮತಿ ಪಾರ್ವತಿ ತಾಯಿ ಚಾರಿಟೇಬಲ್ ಟ್ರಸ್ಟ್ ಇದರ ಛೇರ್ಮನ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ತಲೋಜ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು, ತನ್ನ ವೈವಿಧ್ಯಮಯ ಸೇವಾ ಕಾರ್ಯಗಳಿಗೆ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದವರಿದ್ದಾರೆ. ಸಾರ್ವಜನಿಕ ಸಂಪರ್ಕ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿಯೂ ಡಿಪ್ಲೊಮಾಗಳನ್ನು ಪಡೆದಿರುವುದರ ಜೊತೆಗೆ ತನ್ನ ಉದ್ಯಮ ಸಂಬಂಧಿ ವಿಶೇಷ ಹಾಗೂ ಆಳ ಅಧ್ಯಯನ ನಿರತರಾಗಿದ್ದಾರೆ.

    Previous Articleಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಸ್ವಾಗತ ಗೋಪುರ ಸ್ಥಳಾಂತರ ಕುರಿತು ಪರಿಶೀಲನಾ ಸಭೆ
    Next Article ಕಪ್ಪರ್ ರುಟ್ಟಿ

    Related Posts

    ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    May 6, 2026

    ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್ ;20 ಮಂದಿ ಸಾವು

    May 6, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    May 6, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    ಸಾಧಕರ ಪರಿಚಯವನ್ನು ದೇಶ ವಿದೇಶದಲ್ಲಿ ನೆಲೆಸಿರುವ ಬಂಟ ಬಾಂಧವರಿಗೆ ತಲುಪಬೇಕೆಂಬ ಸದುದ್ದೇಶವನ್ನಿಟ್ಟುಕೊಂಡು ಬಂಟ್ಸ್ ನೌ ಎಂಬ ಅಂತರ್ಜಾಲ ಮಾಧ್ಯಮವು ರಂಜಿತ್ ಶೆಟ್ಟಿ ಅವರ ವ್ಯವಸ್ಥಾಪಕ ಸಂಪಾದಕತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Janatha dwani. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.