Author: admin
ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ…
ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ…
ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು.ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ…
ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು.ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ…
ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು…
ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು…
ಭೂತದ ನೆನಪಿಲ್ಲದ ವರ್ತಮಾನ ಭವಿಷ್ಯದ ಕಲ್ಪನೆ ಮಾಡಲಾರದು,ನೆಲದಲ್ಲಿ ಬೇರಿಳಿಸದ ವೃಕ್ಷ ಆಕಾಶದಲ್ಲಿ ಕೊಂಬೆಗಳನ್ನು ಚಾಚಲಾರದು ಎನ್ನುವ ವಸ್ತುಸ್ಥಿತಿ ನಮಗಿರಬೇಕು.ನಾವು ನಿಸರ್ಗದ ಕೂಸು,ಈ ಪ್ರಕೃತಿ ನಮ್ಮ ಆಡಂಬೋಲ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಪಾರಂಪರಿಕ ಮೌಲ್ಯ, ನಾಗರಿಕತೆಯ ಅರಿವು, ಆಯುರ್ವೇದ ಸ್ಥಾಪಿತ ಆರೋಗ್ಯ ಸೂತ್ರಗಳು, ಜನಪದದ ಆಚರಣೆ, ಗುರುಹಿರಿಯರ ಜೀವನಾದರ್ಶ, ಸಂತರ ಪಥದರ್ಶನ, ದಾರ್ಶನಿಕರ ನಿರೂಪ….ಹೀಗೆ ಭಾರತೀಯ ಮಣ್ಣಲ್ಲಿ ಕಣ್ಣಾಗಿರುವ ಸಾವಿರದ ಸಾವಿರಸಾವಿರ ಜೀವನ ಪದ್ಧತಿಯ ಅಸಂಖ್ಯ ಎಳೆ ಎಳೆಯ ಸದ್ವಿಚಾರಗಳು, ಸದ್ವೃತ್ತದ ಔನ್ನತ್ಯ ನಮ್ಮ ಬದುಕಿನ ಭಾಗವಾಗಬೇಕು. ಭೂತದ ನೆನಪಿಲ್ಲದ ವರ್ತಮಾನ ಭವಿಷ್ಯದ ಕಲ್ಪನೆ ಮಾಡಲಾರದು,ನೆಲದಲ್ಲಿ ಬೇರಿಳಿಸದ ವೃಕ್ಷ ಆಕಾಶದಲ್ಲಿ ಕೊಂಬೆಗಳನ್ನು ಚಾಚಲಾರದು ಎನ್ನುವ ವಸ್ತುಸ್ಥಿತಿ ನಮಗಿರಬೇಕು.ನಾವು ನಿಸರ್ಗದ ಕೂಸು,ಈ ಪ್ರಕೃತಿ ನಮ್ಮ ಆಡಂಬೋಲ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಪಾರಂಪರಿಕ ಮೌಲ್ಯ, ನಾಗರಿಕತೆಯ ಅರಿವು, ಆಯುರ್ವೇದ ಸ್ಥಾಪಿತ ಆರೋಗ್ಯ ಸೂತ್ರಗಳು, ಜನಪದದ ಆಚರಣೆ, ಗುರುಹಿರಿಯರ ಜೀವನಾದರ್ಶ, ಸಂತರ ಪಥದರ್ಶನ, ದಾರ್ಶನಿಕರ ನಿರೂಪ….ಹೀಗೆ ಭಾರತೀಯ ಮಣ್ಣಲ್ಲಿ ಕಣ್ಣಾಗಿರುವ ಸಾವಿರದ ಸಾವಿರಸಾವಿರ ಜೀವನ ಪದ್ಧತಿಯ ಅಸಂಖ್ಯ…
ಕ್ಲಾಸಲ್ಲಿ ಗಮನವಿರದ ಒಬ್ಬ ವಿದ್ಯಾರ್ಥಿಯಲ್ಲಿ ಕಾರಣವೇನಿರಬಹುದು ಎಂದು ಮಾತನಾಡಿಸಿದಾಗ ಒಂದು ವಿಷಯ ಬೆಳಕಿಗೆ ಬಂತು. ಆತ 9 ಗಂಟೆಗೆ ಕ್ಯಾಂಪಸ್ ಗೆ ಕಾಲಿಡಬೇಕಾದರೆ ಬೆಳ್ಳಂಬೆಳಗ್ಗೆ 6.20ರ ಬಸ್ಸಿಗೆ ಹೊರಡಲೇಬೇಕಂತೆ. ಬಸ್ ಮಿಸ್ ಆಯಿತೆಂದರೆ ಮಧ್ಯಾಹ್ನ ನಂತರವೇ ಕ್ಲಾಸ್. ಇದು ದೂರದ ಹಳ್ಳೀ ಕಡೆಯಿಂದ ಬರುವ ಮಕ್ಕಳ ನೈಜ ಚಿತ್ರಣ. ಇದು ಒಂದು ಎಕ್ಸಾಂಪಲ್ ಅಷ್ಟೇ. ಅಮೇರಿಕಾದ ಶಾಲೆಗಳಲ್ಲಿ ಮಕ್ಕಳನ್ನು ಜಾಯಿನ್ ಮಾಡಬೇಕಾದರೆ ಶಾಲೆಯಿಂದ ಮೂರು ಮೈಲಿ ದೂರದೊಳಗಿನ ಶಾಲೆಗೇ ಸೇರಿಸಬೇಕಂತೆ. ಅದಕ್ಕೆ ಸ್ಕೂಲ್ ಡಿಸ್ಟ್ರಿಕ್ಟ್ ಅಂತ ಹೆಸರೂ ಕೊಟ್ಟಿದ್ದಾರೆ. ಅಂದರೆ ನೀವೇನಾದರೂ ದೂರದ ಶಾಲೆಗೆ ನಿಮ್ಮ ಮಗುವನ್ನು ಸೇರಿಸಬೇಕಾದರೆ ನೀವು ಮನೆಯನ್ನೇ ಶಾಲೆಗೆ ಹತ್ತಿರ ಬರುವ ರೀತಿಯಲ್ಲಿ ಬದಲಾಯಿಸಬೇಕಾಗುತ್ತದೆ..!. ಮಗುವಿನ ಮುಂದಿನ ಭವಿಷ್ಯದ ದೃಷ್ಟಿಯಿಂದ ಅವರು ಯಾವ ತ್ಯಾಗಕ್ಕೂ ಸಿಧ್ದವಿರಬೇಕು ಎಂಬ ಲೆಸನ್ ಅವರಿಂದ ಕಲಿತಂತಾಯಿತು. ಡಿಸ್ಟೆನ್ಸ್ ವಿಷಯ ನಮ್ಮಲ್ಲಿ ಸುಲಭವಿಲ್ಲ ಅಂತ ನನಗೂ ಗೊತ್ತು ನಿಮಗೂ ಗೊತ್ತು. ನಮ್ಮ ರಿಯಲ್ ಮ್ಯಾಟರ್ ಗೆ ಬರೋಣ. ನಾನು ಹೇಳಿದ ಆ ಹುಡುಗ…
ದೇಹದಲ್ಲಿನ ನಿಶಕ್ತಿ ,ಕೊಬ್ಬಿನಂಶವನ್ನು ತ್ಯಜಿಸುವ , ಅಗಾಧ ಕ್ಯಾಲ್ಸಿಯಂ ಮತ್ತು ವಿಟಮಿನ್ ಪೂರೈಸುವ ರಾಗಿ ಉತ್ತಮ ಆರೋಗ್ಯಕ್ಕೆ ರಹದಾರಿ…..! ರಾಗಿಯಲ್ಲಿ ದೇಹಕ್ಕೆ ಬೇಕಾಗಿರುವಂತಹ ಹಲವು ಪೌಷ್ಟಿಕಾಂಶಗಳು ಇವೆ. ರಾಗಿ ರೊಟ್ಟಿ ರಾಗಿ ಮುದ್ದೆ ರಾಗಿ ಅಂಬಲಿ ಸೇವಿಸುವುದರಿಂದ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಈ ಗ್ಯಾಸ್ಟಿಕ್ ಸಮಸ್ಯೆ ಅನ್ನುವುದು ಕೂಡ ಇರುವುದಿಲ್ಲ. ದೇಹಕ್ಕೆ ತಂಪು ನೀಡುವಂತಹ ರಾಗಿ ಅಂಬಲಿಯನ್ನು ಸೇವಿಸುವುದರಿಂದ ಯಾವೆಲ್ಲ ಲಾಭವಿದೆ ಅನ್ನುವುದನ್ನು ತಿಳಿಸಿಕೊಡುತ್ತೇವೆ. ರಾಗಿ ಅಂಬಲಿ ಯಲ್ಲಿ ಪ್ರೋಟಿನ್ ಹಾಗೂ ಕ್ಯಾಲ್ಸಿಯಂ ಅಂಶ ಇರುವುದರಿಂದ ಇದರ ಸೇವನೆಯಿಂದ ದೇಹಕ್ಕೆ ಉತ್ತಮ ಎನರ್ಜಿ ಹಾಗೂ ಶಕ್ತಿ ಸಿಗುತ್ತದೆ. ಅಷ್ಟೇ ಅಲ್ಲದೆ ದೇಹದಲ್ಲಿನ ಮೂಳೆಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗುತ್ತದೆ. ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿರುವಂತಹ ಈ ರಾಗಿಯಲ್ಲಿಉತ್ತಮ ಆರೋಗ್ಯ ಸಿಗುವುದರ ಜೊತೆಗೆ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ. ರಾಗಿ ಅಂಬಲಿಯನ್ನು ಸೇವಿಸುವುದರಿಂದ ತಲೆ ಕೂದಲ ಆರೋಗ್ಯ ಹಾಗೂ ವಿಟಮಿನ್ ಡಿ ಸಮಸ್ಯೆ ನಿವಾರಣೆಯಾಗುವುದು. ಅಷ್ಟೇ ಅಲ್ಲದೆ ರಾತ್ರಿ ವೇಳೆ ರಾಗಿಯಿಂದ ತಯಾರಿಸಿದ…