Author: admin
ಇದೊಂದು ಅತ್ಯಂತ ಸಾಮಾನ್ಯವಾದ ತೊಂದರೆ. ಕಡಿಮೆಯೆಂದರೂ ಶೇಕಡ 80 ಮಹಿಳೆಯರು ಹದಿಹರೆಯದಲ್ಲಿ ಮುಟ್ಟು ಪ್ರಾರಂಭವಾಗುವ ಕೆಲವು ವರ್ಷಗಳಾದರೂ ಈ ನೋವನ್ನು ಅನುಭವಿಸಿರಬಹುದು. ಇದರ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದಷ್ಟೆ. ಹದಿಹರೆಯದಲ್ಲಿ ಮುಟ್ಟಿನ ನೋವು ತಾಯಿಗೆ ಅತೀವ ಮಾನಸಿಕ ಒತ್ತಡ ಉಂಟು ಮಾಡಿದರೆ ಮಧ್ಯ ವಯಸ್ಸಿನ ಮುಟ್ಟಿನ ನೋವು ಆ ಮಹಿಳೆಗೆ ಬಹಳ ಮಾನಸಿಕ ಒತ್ತಡ ಮತ್ತು ದೈಹಿಕ ಒತ್ತಡ ಉಂಟು ಮಾಡುತ್ತದೆ. ಮುಟ್ಟಿನ ತೊಂದರೆಗಳಲ್ಲಿ ಎರಡು ವಿಧಗಳಿವೆ. ಇದೊಂದು ಅತ್ಯಂತ ಸಾಮಾನ್ಯವಾದ ತೊಂದರೆ. ಕಡಿಮೆಯೆಂದರೂ ಶೇಕಡ 80 ಮಹಿಳೆಯರು ಹದಿಹರೆಯದಲ್ಲಿ ಮುಟ್ಟು ಪ್ರಾರಂಭವಾಗುವ ಕೆಲವು ವರ್ಷಗಳಾದರೂ ಈ ನೋವನ್ನು ಅನುಭವಿಸಿರಬಹುದು. ಇದರ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದಷ್ಟೆ. ಹದಿಹರೆಯದಲ್ಲಿ ಮುಟ್ಟಿನ ನೋವು ತಾಯಿಗೆ ಅತೀವ ಮಾನಸಿಕ ಒತ್ತಡ ಉಂಟು ಮಾಡಿದರೆ ಮಧ್ಯ ವಯಸ್ಸಿನ ಮುಟ್ಟಿನ ನೋವು ಆ ಮಹಿಳೆಗೆ ಬಹಳ ಮಾನಸಿಕ ಒತ್ತಡ ಮತ್ತು ದೈಹಿಕ ಒತ್ತಡ ಉಂಟು ಮಾಡುತ್ತದೆ. ಮುಟ್ಟಿನ ತೊಂದರೆಗಳಲ್ಲಿ ಎರಡು ವಿಧಗಳಿವೆ.
ತಿನಸು ಒಂದೇ, ನಾಮ ಹಲವು. ಹಾಗೊಂದು ತುಳುವರ ಅಚ್ಚು ಮೆಚ್ಚಿನ ತಿಂಡಿಯೇ ಕಪ್ಪರುಟ್ಟಿ. ನಮ್ಮ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪುಂಡಿ, ನೀರ್ ದೋಸೆ, ಗಟ್ಟಿ (ಕಡುಬು)ಗಳಿಗೆ ಸಮದಂಡಿಯಾದ ಮತ್ತೊಂದು ತಿಂಡಿಯೇ ಈ ಕಪ್ಪರ್ರುಟ್ಟಿ. ಮೂವತ್ತು ನಲ್ವತ್ತು ವರ್ಷಗಳ ಹಿಂದೆ ಇಡ್ಲಿ, ಅಪ್ಪ ಇತ್ಯಾದಿ ಉಪಹಾರಗಳ ಎದುರು ಈ ತಿಂಡಿಗೆ ಸ್ವಲ್ಪ ಮರ್ಯಾದಿ ಕಡಿಮೆ. ನಮಗೆ ಇವತ್ತು ಚಾದೊಂದಿಗೆ ತಿಂಡಿ ‘ಕಪ್ಪರುಟ್ಟಿ’ ಎಂದು ಮೈಯನ್ನೆಲ್ಲಾ ಹಿಡಿಮಾಡಿ ಹೇಳುವ ಕಾಲ ಇತ್ತು. ‘ಬಲ್ಲವರೆ ಬಲ್ಲರು ಬೆಲ್ಲದ ಸವಿಯ’ ಎಂಬಂತೆ, ತಿಂದವನೇ ಬಲ್ಲ ಕಪ್ಪರುಟ್ಟಿಯ ಸವಿ ರುಚಿ. ಕಪ್ಪಲ್+ರುಟ್ಟಿ = ಕಪ್ಪರುಟ್ಟಿ, ಲೋಪ ಸಂಧಿ. ಕಪ್ಪಲ್ ಅಂದರೆ ಒಡೆದ ಮಣ್ಣಿನ ಹಂಡೆ (ಗುರ್ಕೆ), ಅಗೋಲಿ (ದೊಡ್ಡ ಮಡಕೆ) ಇವುಗಳ ಬಾಣಲೆ ಯಾ ಕಾವಲಿಯಂತಹ ಭಾಗ. ಕಪ್ಪರುಟ್ಟಿಯನ್ನು ದಕ್ಷಿಣ ಕನ್ನಡದ ಕೆಲವೆಡೆ ‘ಉಪ್ಪು ದೋಸೆ’ ಎಂದು ಕರೆದರೆ, ತೆಂಕಿನ ಪುತ್ತೂರು ಕಡೆಯವರು ‘ಓಡ್ ಪಾಲೆ’ ಅಂತ ಕರೆಯುತ್ತಾರೆ. ಅವರಿಗಿಂತ ಸ್ವಲ್ಪ ಬಡಗಿನವರು ‘ಓಡುದ ಅಡ್ಡೆ’ (ತಿಂಡಿ) ಅನ್ನುತ್ತಾರೆ.…
ಒಬ್ಬನೇ ವ್ಯಕ್ತಿ ತನ್ನ ಸತತ ಸಾಧನೆಗಳ ಮೂಲಕ ಎಷ್ಟೆಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಬಲ್ಲ ಎನ್ನುವುದಕ್ಕೊಂದು ಉತ್ತಮ ಉದಾಹರಣೆಯಾದ ಸತೀಶ್ ಆನಂದ ಶೆಟ್ಟಿಯವರು ಉಡುಪಿಯ ಹಿರಿಯಡ್ಕ ಪೆರ್ಣಂಕಿಲ ಪಡುಬೆಟ್ಟು ಆನಂದ ಮದನ್ ಶೆಟ್ಟಿ ಹಾಗೂ ಉಡುಪಿ ಜಿಲ್ಲೆಯ ಮಂದಾರ್ತಿ ಹೆಗ್ಗುಂಜೆ ಹೆಬ್ಬಾಡಿ ಪಾರ್ವತಿ ಆನಂದ ಶೆಟ್ಟಿ ದಂಪತಿಯರ ಸುಪುತ್ರರಾಗಿ ಜನಿಸಿದರು. ಸತೀಶ್ ವಾಣಿಜ್ಯ ಪದವಿಧರರು ಹಾಗೂ ಎಂ.ಬಿ.ಎ ಸ್ನಾತಕೋತ್ತರ ಉಚ್ಛ ಶಿಕ್ಷಣ ಪಡೆದ ಧೀಮಂತರು. ಇವರು ಬಹುಭಾಷಾ ಜ್ಞಾನಿ ಅಷ್ಟೇ ಅಲ್ಲದೆ ಹಲವಾರು ಕ್ರೀಡೆಗಳ ಅಭ್ಯಾಸ ಮಾಡಿದ ಕ್ರೀಡಾಪಟು ಕೂಡಾ. ಸಾಮಾಜಿಕ ಚಿಂತನೆ ಉಳ್ಳವರಾದ ಸತೀಶ್ ಶೆಟ್ಟಿಯವರು ಬಡ ಮಕ್ಕಳ ಶಿಕ್ಷಣಕ್ಕೆ ಬೇಕು ಬೇಕಾದ ಪಠ್ಯ ಪುಸ್ತಕ ಹಾಗೂ ಇತರ ವಸ್ತುಗಳನ್ನು ಕೊಡಮಾಡುತ್ತಾ ಬಂದವರು. ಬಡಬಗ್ಗರ ಕುರಿತು ಕರುಣೆ ತೋರುತ್ತಾ ತನ್ನ ಕೈಲಾದ ಸಹಾಯ ಮಾಡುವವರು. ಸಮಾಜಕ್ಕೆ ತೀರಾ ಅವಶ್ಯಕ ಉತ್ಪನ್ನ ಹಾಗೂ ಸೇವೆಗಳನ್ನು ನೀಡಬಹುದಾದ ಕೆಲವು ಕಿರು ಕೈಗಾರಿಕೆಗಳನ್ನು ಹುಟ್ಟು ಹಾಕಿ ಓರ್ವ ಕೈಗಾರಿಕೋದ್ಯಮಿಯಾಗಿಯೂ ಗುರುತಿಸಿ ಕೊಂಡಿದ್ದು, ಸಮಾಜ ಸೇವಾ ಭಾವನೆಯಿಂದ ತನ್ನ…
ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. 1999ನೇ ವರ್ಷದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಐಕಳ ಗುಣಪಾಲ ಶೆಟ್ಟಿ ಹಾಗೂ ಕುಟುಂಬದವರಿಂದ ನಿರ್ಮಿಸಲ್ಪಟ್ಟು ದೇವಸ್ಥಾನಕ್ಕೆ ಸಮರ್ಪಿಸಲಾದ ಈ ಸ್ವಾಗತ ಗೋಪುರವನ್ನು ತೆರವುಗೊಳಿಸುವ ಅಥವಾ ಸುರಕ್ಷಿತವಾಗಿ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ. ಟ್ರಸ್ಟಿ ಹಾಗೂ ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ಸಲಹೆಯಂತೆ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಅಧ್ಯಕ್ಷರಾದ ಜೀವನ್ ಕೆ ಶೆಟ್ಟಿ ಅವರ ಸಹಕಾರದಲ್ಲಿ ಹರಿಯಾಣದ ವಿಶೇಷ ಪರಿಣತಿ ಹೊಂದಿದ ತಾಂತ್ರಿಕ ಸಂಸ್ಥೆಯೊಂದು ಸ್ಥಳಕ್ಕೆ ಭೇಟಿ ನೀಡಿ ಗೋಪುರದ ಸಮಗ್ರ ಪರಿಶೀಲನೆ ನಡೆಸಿತು. ಗೋಪುರವನ್ನು ಹಾನಿಯಾಗದಂತೆ ಸ್ಥಳಾಂತರಿಸುವ ತಾಂತ್ರಿಕ ಸಾಧ್ಯತೆಗಳ ಬಗ್ಗೆ ತಜ್ಞರು ಚರ್ಚಿಸಿದರು. ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ…
ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮೆರಿ ಇವರಿಂದ ಶ್ರೀರಾಮ ಸಂಕೀರ್ತನೆ ನಡೆಯಲಿದೆ. ಪೂಜ್ಯ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ ವಿದ್ಯಾವಿಹಾರ್ ಇದರ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ್ ಶೆಟ್ಟಿ ಅವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಭಾಗವತ ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಯನ್ನು ಪರಮಪೂಜ್ಯ…
ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದ…ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದ…ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದ…ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ…
To understand the new politics stance and other pro nationals of recent times, we should look to Silicon Valley and the quantified movement of the latest generation. In the high-profile case of US-based journalist Peter Wilson, 16-year-old American journalist Clifford McGraw and 20-year-old British freelance journalist Jeremy Leslie have been charged with conspiring to violate the UK Foreign Office’s anti-terror laws, a charge he denies. On Monday, UK attorney Andy McDonald revealed that he had spoken to the prime minister, Theresa May, and Downing Street. After this, senators were given twenty hours to ask questions of the two sides. Anthony…
To understand the new politics stance and other pro nationals of recent times, we should look to Silicon Valley and the quantified movement of the latest generation. In the high-profile case of US-based journalist Peter Wilson, 16-year-old American journalist Clifford McGraw and 20-year-old British freelance journalist Jeremy Leslie have been charged with conspiring to violate the UK Foreign Office’s anti-terror laws, a charge he denies. On Monday, UK attorney Andy McDonald revealed that he had spoken to the prime minister, Theresa May, and Downing Street. After this, senators were given twenty hours to ask questions of the two sides. Anthony…
To understand the new politics stance and other pro nationals of recent times, we should look to Silicon Valley and the quantified movement of the latest generation. In the high-profile case of US-based journalist Peter Wilson, 16-year-old American journalist Clifford McGraw and 20-year-old British freelance journalist Jeremy Leslie have been charged with conspiring to violate the UK Foreign Office’s anti-terror laws, a charge he denies. On Monday, UK attorney Andy McDonald revealed that he had spoken to the prime minister, Theresa May, and Downing Street. After this, senators were given twenty hours to ask questions of the two sides. Anthony…
To understand the new politics stance and other pro nationals of recent times, we should look to Silicon Valley and the quantified movement of the latest generation. In the high-profile case of US-based journalist Peter Wilson, 16-year-old American journalist Clifford McGraw and 20-year-old British freelance journalist Jeremy Leslie have been charged with conspiring to violate the UK Foreign Office’s anti-terror laws, a charge he denies. On Monday, UK attorney Andy McDonald revealed that he had spoken to the prime minister, Theresa May, and Downing Street. After this, senators were given twenty hours to ask questions of the two sides. Anthony…